ಕುರುಬೂರು ಶಾಂತಕುಮಾರ್, ರೈತ ನಾಯಕ

Bengaluru Bandh; ಇವತ್ತಿನ ಹೋರಾಟದ ರೂಪುರೇಷೆಗಳನ್ನು ವಿವರಿಸಿದ ಶಾಂತಕುಮಾರ್ ನಗರದ ಟೌನ್ ಹಾಲ್ ಬಳಿ ಎಲ್ಲ ಸಂಘಟನೆಗಳ ಸದಸ್ಯರು ಸೇರಿ ಅಲ್ಲಿಂದ ಒಟ್ಟಾಗಿ ಫ್ರೀಡಂ ಪಾರ್ಕ್​ಗೆ ಹೋಗಿ ಸರ್ಕಾರಕ್ಕೆ ಒತ್ತಾಯ ಪತ್ರ ಸಲ್ಲಿಸಲಾಗುವುದು ಎಂದರು. ಕನ್ನಡ ಪರ ಸಂಘಟನೆಗಳು ಇವತ್ತಿನ ಬಂದ್ ಗೆ ಬೆಂಬಲ ನೀಡದಿರೋದು ಪ್ರತಿಭಟನೆಯ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಅವರು ಹೇಳಿದರು.