ಗೃಹ ಸಚಿವ ಜಿ ಪರಮೇಶ್ವರ್ ಅವರು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರವ ಹಲ್ಲೆಗೊಳಗಾದ ವಂಟಿಮೂರಿ ಮಹಿಳೆಯನ್ನು ಭೇಟಿ ಮಾಡಿ ಹಲ್ಲೆ ನಡೆಸಿದ ಜನರ ವಿರುದ್ಧ ಕ್ರಮ ಜರುಗಿಸುವ ಭರವಸೆಯನ್ನು ಅವರ ಕುಟುಂಬಕ್ಕೆ ನೀಡಿದ್ದಾರೆ. ಯುವಕ ಯುವತಿಯ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ ಎಂದು ಬೆಳಗಾವಿ ಪೊಲೀಸ್ ಪೊಲೀಸ್ ಕಮೀಶನರ್ ಎಸ್ ಎನ್ ಸಿದ್ದರಾಮಪ್ಪ ಹೇಳಿದ್ದಾರೆ.