ಸರ್ಕಾರದ ಪತನಕ್ಕೆ ಕಾಂಗ್ರೆಸ್ ಪಕ್ಷದ ನಾಯಕರೇ ಕಾರಣರಾಗುತ್ತಾರೆ, ಯಾರೂ ಅದನ್ನು ಉರುಳಿಸುವ ಅವಶ್ಯಕತೆಯಿಲ್ಲ, ಕಾಂಗ್ರೆಸ್ ನ 135 ಶಾಸಕರ ಪೈಕಿ ಕೇವಲ ಸಚಿವ ಸ್ಥಾನ ಗಿಟ್ಟಿಸಿದವರು ಮಾತ್ರ ಸಂತೋಷವಾಗಿದ್ದಾರೆ. ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಶಾಸಕರು ಅಸಮಾಧಾನದಿಂದ ಕುದಿಯುತ್ತಿದ್ದಾರೆ ಎಂದು ಯತ್ನಾಳ್ ಹೇಳಿದರು.