ಚನ್ನಪಟ್ಟಣದಲ್ಲಿ ಹೆಚ್ ಡಿ ಕುಮಾರಸ್ವಾಮಿ

ಕುಮಾರಸ್ವಾಮಿಯದ್ದು ಸರ್ಕಾರ ಉರುಳಿಸುವ ಪ್ರಯತ್ನ ಅಂತ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಡಿರುವ ಕಾಮೆಂಟ್ ಗೆ ಉತ್ತರ ನೀಡಿದ ಕುಮಾರಸ್ವಾಮಿ, ಎರಡು ಬಾರಿ ಮಂತ್ರಿಯಾದರೂ ಬ್ಯಾಟರಾಯನಪುರಕ್ಕೆ ಅವರಿಂದ ಏನೂ ಮಾಡಲಾಗಿಲ್ಲ, ಮಳೆನೀರು ಮನೆಗಳಿಗೆ ನುಗ್ಗಿದ ಕಾರಣ ಜನ ರಸ್ತೆಗಳಲ್ಲಿ ಮಲಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.