ಎಸ್ ಅರ್ ವಿಶ್ವನಾಥ್, ಶಾಸಕ

ಸುಧಾಕರ್ ಅವರು ಈ ಬಗೆಯ ಗಿಮಿಕ್ ಮಾಡಿ ಜನರ ಸಹಾನುಭೂತಿ ಗಿಟ್ಟಿಸುವ ಪ್ರಯತ್ನ ಮಾಡುವುದು ಬೇಡ ಎಂದು ಹೇಳಿದ ವಿಶ್ವನಾಥ್, ಸುಧಾಕರ್ ಕಳೆದ 5-6 ದಿನಗಳಲ್ಲಿ ಒಂದು ಮೆಸೇಜ್ ಕಳಿಸಿದ್ದು ಬಿಟ್ರೆ ಅವರ ಮತ್ತು ತನ್ನ ನಡುವೆ ಯಾವುದೇ ಕಮ್ಯುನಿಕೇಶನ್ ನಡೆದಿಲ್ಲ ಎಂದರು