ಅನ್ನದ ಋಣವನ್ನು ತಪ್ಪಿಸಲಾಗದು, ಆ ಋಣ ಎಲ್ಲಿಗೆ ಕರೆದೊಯ್ಯುತ್ತದೆಯೋ ಹೇಳಲಾಗದು ಎಂದ ದೇವೇಗೌಡ, ಮೂರು ತಿಂಗಳವರೆಗೆ ಮಾಧ್ಯಮದವರು ತನ್ನಲ್ಲಿಗೆ ಬರಲಿಲ್ಲ, ತಾನೇನು ಅಂತರಾಷ್ಟ್ರೀಯ ಖ್ಯಾತಿಯ ಅಪರಾಧಿಯಾಗಿದ್ದೆನೇ? ಆಗ ತಾನು ಅನುಭವಿಸಿದ ನೋವು ಕೇವಲ ತನಗೆ ಮಾತ್ರ ಗೊತ್ತು ಎಂದರು.