ಡಿಕೆ ಸುರೇಶ್, ಸಂಸದ

ವಿಶ್ವನಾಥ ಈಗಾಗಲೇ ಕಾಂಗ್ರೆಸ್ ಪಾಳೆಯದಲ್ಲಿದ್ದಾರೆ ಮತ್ತು ಉಳಿದಿಬ್ಬರು ವಾಪಸ್ಸು ಹೋಗುವ ಪ್ರಯತ್ನದಲ್ಲಿದ್ದಾರೆ. ಇದೇ ವಿಷಯದ ಬಗ್ಗೆ ಸಂಸದ ಡಿಕೆ ಸುರೇಶ್ ಆವರನ್ನು ಕೇಳಿದಾಗ, ಅವರು ಪಕ್ಷಕ್ಕೆ ವಾಪಸ್ಸಾಗುವ ಇಚ್ಛೆ ವ್ಯಕ್ತಪಡಿಸಿರುವ ಬಗ್ಗೆ ಮಾಹಿತಿ ಇಲ್ಲ ಎಂದರು.