ದರ್ಶನ್ ತೂಗುದೀಪ: ಪೊಲೀಸ್ ಅಧಿಕಾರಿ ಹಸ್ತಲಾಘವ ನಿರಾಕರಿಸಿದಾಗ ದರ್ಶನ್ ಬೇಸರಿಸಿಕೊಳ್ಳದೆ ಮುಗುಳ್ನಗುತ್ತಾರೆ ಮತ್ತು ವಾಪಸ್ಸು ಹೋಗುತ್ತಿದ್ದ ಅಧಿಕಾರಿಯನ್ನೊಮ್ಮೆ ತಿರುಗಿ ನೋಡುತ್ತಾರೆ. ಈ ಜೈಲಿನಲ್ಲಿ ತನ್ನ ಬದುಕು ಹೇಗೆ ಸಾಗಲಿದೆ ಅಂತ ಅವರು ಅರ್ಥ ಮಾಡಿಕೊಂಡಿರಲಿಕ್ಕೂ ಸಾಕು.