ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ, ಒಂದಿಬ್ಬರ ಜಗಳವನ್ನು ಪಕ್ಷದ ಕಲಹ ಅಂತ ಹೇಳಬಾರದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹದ್ದುಮೀರಿದೆ, ಹಾಗಾಗಿ ಯತ್ನಾಳ್ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಭಿನ್ನಾಭಿಪ್ರಾಯವನ್ನು ದೊಡ್ಡದಾಗಿ ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಅಗರವಾಲ್ ಹೇಳಿದರು.