ಬಿವೈ ವಿಜಯೇಂದ್ರ

ಪಕ್ಷವೆಂದ ಮೇಲೆ ನಾಯಕರ ನಡುವೆ ಒಂದಷ್ಟು ಸಣ್ಣಪುಟ್ಟ ವ್ಯತ್ಯಾಸ, ಮತಾಭಿಪ್ರಾಯಗಳು ಇದ್ದೇ ಇರುತ್ತವೆ, ಎಲ್ಲ ಬೆಳವಣಿಗೆಗಳನ್ನು ದೆಹಲಿ ವರಿಷ್ಠರು ಗಮನಿಸುತ್ತಿದ್ದಾರೆ, ಪ್ರತಿಯೊಂದು ಅಂಶವನ್ನು ನಾವು ಸರಿದೂಗಿಸಿಕೊಂಡು ಹೋಗಬೇಕಿದೆ ಎಂದು ಸಭೆಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸದಸ್ಯರಾಗಿರುವ ಬಿಎಸ್ ಯಡಿಯೂರಪ್ಪ ಹೇಳಿದರೆಂದು ವಿಜಯೇಂದ್ರ ತಿಳಿಸಿದರು.