Mysuru Dasara Mahotsav-2024: ಪೂಜೆ ಮತ್ತು ಮಹಾ ಮಂಗಳಾರತಿಯ ನಂತರ ಚಾಮುಂಡಿ ದೇವಸ್ಥಾನದ ಪ್ರಧಾನ ಅರ್ಚಕ ಡಾ ಎನ್ ಶಶಿಶೇಖರ್ ದೀಕ್ಷಿತ್ ಅವರು ಕುಮಾರಸ್ವಾಮಿಗೆ ಹಾರ ಹಾಕಿ, ಶಾಲು ಹೊದೆಸಿ ಸನ್ಮಾನಿಸಿದರು. ಕೇಂದ್ರ ಸಚಿವ ನಿನ್ನೆ ರಾಮನಗರದ ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದರು.