ಸಚಿವ ಎನ್ ಚಲುವರಾಯಸ್ವಾಮಿ

ಸಂಸದರು ಬುದ್ಧಿವಂತರು ಮತ್ತು ಈಗ ಬಿಜೆಪಿ ಟಿಕೆಟ್ ಗಾಗಿ ಫೈಟ್ ಬೇರೆ ಮಾಡುತ್ತಿದ್ದಾರೆ ಅವರಿಗೆ ಒಳ್ಳೆಯದಾಗಲಿ, ಯಾರು ಯಾವುದಕ್ಕೆ ಸೂಟ್ ಅಗುತ್ತಾರೆ ಅಂತ ಮಂಡ್ಯದ 8 ವಿಧಾನಸಭಾ ಕ್ಷೇತ್ರಗಳ ಜನ ತೀರ್ಮಾನ ಮಾಡುತ್ತಾರೆ, ನಾನು ಇಲ್ಲಿ ಕೂತ್ಕೊಂಡು ಕುಮಾರಸ್ವಾಮಿ ಆಗಲಿ ಸುಮಲತಾ ಅಗಲಿ ಅಂತ ಹೇಳಿದರೆ ಅದು ನಡೆಯಲ್ಲ ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ ಎಂದು ಚಲುವರಾಯಸ್ವಾಮಿ ಹೇಳಿದರು.