ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ಬರ್

ಹಾಲು ಉತ್ಪಾದನೆಗೆ ಚನ್ನಪಟ್ಟಣ ರಾಜ್ಯದಲ್ಲೇ ಅತಿದೊಡ್ಡ ಕೇಂದ್ರವಾಗಿದೆ, ಹಾಲು ಉತ್ಪಾದಕರಿಗೆ ಸರ್ಕಾರ ನೆರವಾಗಬೇಕಿದೆ, ಅವರಿಗೆ ನೀಡುವ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್​ಗೆ ₹ 5 ಹೆಚ್ಚಿಸುವಂತೆ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಯವರ ಜೊತೆ ಹೈನುಗಾರಿಕೆ ಸಚಿವ ಮತ್ತು ಸಹಕಾರ ಸಚಿವರ ಗಮನ ಸೆಳೆಯಲಾಗುವುದು ಎಂದು ಯೋಗೇಶ್ವರ್ ಹೇಳಿದರು.