ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ

ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾದ ಎರಡು ದಿನಗಳ ನಂತರ ಇದೀಗ ಚಿಕ್ಕಮಗಳೂರಿನ ಎನ್​ಆರ್​ ಪುರ ಬಳಿ ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳು ಜಲಕ್ರೀಡೆ ಆಡುತ್ತಿರುವುದು ಕಂಡುಬಂದಿದೆ. ವಿಡಿಯೋ ಇಲ್ಲಿದೆ.