ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾದ ಎರಡು ದಿನಗಳ ನಂತರ ಇದೀಗ ಚಿಕ್ಕಮಗಳೂರಿನ ಎನ್ಆರ್ ಪುರ ಬಳಿ ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳು ಜಲಕ್ರೀಡೆ ಆಡುತ್ತಿರುವುದು ಕಂಡುಬಂದಿದೆ. ವಿಡಿಯೋ ಇಲ್ಲಿದೆ.