ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ತಾನು ಬೆಂಗಳೂರು ನಗರ ಉಸ್ತುವಾರಿ ಸಚಿವನಾಗಿರುವುದರಿಂದ ಕೆಎಸ್​ಸಿಎ ಅಧಿಕಾರಿಗಳು ಫೋನ್ ಮಾಡಿದ್ದರು, ಆಟಗಾರರು ಅಹ್ಮದಾಬಾದ್​ನಿಂದ ಬಂದಾಗ ಅವರನ್ನು ರಿಸೀವ್ ಮಾಡಿಕೊಳ್ಳಲು ಹೋಗಿ ಕನ್ನಡದ ಧ್ವಜ ನೀಡಿದೆ ಮತ್ತು ವಿಕ್ಟರಿ ಪರೇಡ್​ಗೆ ಅನುಮತಿಯಿಲ್ಲದ ಕಾರಣ ಸಹಕರಿಸಬೇಕೆಂದು ಹೇಳಿದೆ, ಗಲಾಟೆಯಾಗುತ್ತಿರುವ ವಿಷಯ ಗೊತ್ತಾದಾಗ ಸ್ಟೇಡಿಯಂಗೆ ಹೋಗಿ ಹತ್ತು ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸಲು ಹೇಳಿದೆ, ಇದರಲ್ಲಿ ತಪ್ಪೇನಿದೆ ಎಂದು ಶಿವಕುಮಾರ್ ಪ್ರಶ್ನಿಸಿದರು.