ತಾನು ಬೆಂಗಳೂರು ನಗರ ಉಸ್ತುವಾರಿ ಸಚಿವನಾಗಿರುವುದರಿಂದ ಕೆಎಸ್ಸಿಎ ಅಧಿಕಾರಿಗಳು ಫೋನ್ ಮಾಡಿದ್ದರು, ಆಟಗಾರರು ಅಹ್ಮದಾಬಾದ್ನಿಂದ ಬಂದಾಗ ಅವರನ್ನು ರಿಸೀವ್ ಮಾಡಿಕೊಳ್ಳಲು ಹೋಗಿ ಕನ್ನಡದ ಧ್ವಜ ನೀಡಿದೆ ಮತ್ತು ವಿಕ್ಟರಿ ಪರೇಡ್ಗೆ ಅನುಮತಿಯಿಲ್ಲದ ಕಾರಣ ಸಹಕರಿಸಬೇಕೆಂದು ಹೇಳಿದೆ, ಗಲಾಟೆಯಾಗುತ್ತಿರುವ ವಿಷಯ ಗೊತ್ತಾದಾಗ ಸ್ಟೇಡಿಯಂಗೆ ಹೋಗಿ ಹತ್ತು ನಿಮಿಷಗಳಲ್ಲಿ ಕಾರ್ಯಕ್ರಮ ಮುಗಿಸಲು ಹೇಳಿದೆ, ಇದರಲ್ಲಿ ತಪ್ಪೇನಿದೆ ಎಂದು ಶಿವಕುಮಾರ್ ಪ್ರಶ್ನಿಸಿದರು.