ಸಂಪುಟದಲ್ಲಿ ಬದಲಾವಣೆಗಳನ್ನು ಮಾಡುವ ವದಂತಿಯನ್ನು ಸುಳ್ಳು ಅಂತ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ಟಿಕೆಟ್ ದರ ಹೆಚ್ಚಿಸಿರುವ ಬಗ್ಗೆಯೂ ಅಸ್ಪಷ್ಟವಾದ ಉತ್ತರ ನೀಡಿದರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಾರಿಗೆ ಸಚಿವರಾಗಿದ್ದ ಆರ್ ಅಶೋಕ ಅವರು ಬಸ್ ಪ್ರಯಾಣದ ದರ ಹೆಚ್ಚಿಸಿರಲಿಲ್ಲವೇ ಎಂದು ಅವರು ಪ್ರಶ್ನಿಸಿದರು. ಪತ್ರಕರ್ತರು ಕೇಳಿದ ಪ್ರಶ್ನೆಗೆ ಇದು ಉತ್ತರ ಹೇಗಾದೀತು?