ಹಾವೇರಿಯಲ್ಲಿ ಸಿದ್ದರಾಮಯ್ಯ

ಅಸಲಿಗೆ ಮೂರು ವರ್ಷಗಳಿಂದ ನಾಪತ್ತೆಯಾಗಿದ್ದ ಹೆಗಡೆ, ಈಗ ಚುನಾವಣೆ ಹತ್ತಿರ ಬಂದಿರುವ ಸಮಯದಲ್ಲಿ ಇಂಥ ಹೇಳಿಕೆಗಳನ್ನು ನೀಡಿ ಜನನ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ ಅಂಥ ವ್ಯಕ್ತಿಯ ಹೇಳಿಕೆಯನ್ನು ಪ್ರಲ್ಹಾದ್ ಜೋಶಿ ಸಮರ್ಥಿಸುತ್ತಾರೆಂದರೆ, ಅವರಿಗೂ ಸಂಸ್ಕೃತಿ ಇಲ್ಲವೆನ್ನೋದು ಸ್ಪಷ್ಟವಾಗುತ್ತದೆ, ಸಂಸ್ಕೃತಿ ಅಂದರೆ ಮನುಷ್ಯತ್ವ ಎಂದರು.