ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್

ದುರ್ಮರಕ್ಕೀಡಾದ ಯುವಕರ ಕುಟುಂಬಗಳಿಗೆ ಸರ್ಕಾರದಿಂದ ಏನಾದರೂ ಪರಿಹಾರ ಸಿಗಬಹುದೇ? ಪ್ರಾಣ ಕಳೆದುಕೊಂಡವರು ಮತ್ತು ಗಾಯಗೊಂಡವರು ಪರಿಶಿಷ್ಟ ವರ್ಗದ ಕಡುಬಡತನದ ಕುಟುಂಬಗಳಿಂದ ಬಂದವರು ಎಂದು ಹೇಳುವ ಸಚಿವ ಪಾಟೀಲ್, ಪರಿಹಾರದ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸುತ್ತೇನೆ ಅನ್ನುತ್ತಾರೆ.