D. K. Shivakumar: ನಂದಿನಿ ಉತ್ಪನ್ನ ಖರೀದಿಸಿ ಅಮುಲ್​ಗೆ ವಿರೋಧ ವ್ಯಕ್ತಪಡಿಸಿದ ಡಿಕೆಶಿ

ಬಸವರಾಜ ಬೊಮ್ಮಾಯಿ ಮತ್ತು ಅವರ ಸರ್ಕಾರ ಅಮುಲ್ ಸಂಸ್ಥೆಗೆ ಮಣೆ ಹಾಕುವ ಮೂಲಕ ಕನ್ನಡ ನಾಡಿಗೆ ಅಪಾರ ಸೇವೆ ಸಲ್ಲಿಸಿದ ರಾಜ್ ಕುಟುಂಬವನ್ನು ಅವಮಾನಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.