ಬಸವರಾಜ ಬೊಮ್ಮಾಯಿ ಮತ್ತು ಅವರ ಸರ್ಕಾರ ಅಮುಲ್ ಸಂಸ್ಥೆಗೆ ಮಣೆ ಹಾಕುವ ಮೂಲಕ ಕನ್ನಡ ನಾಡಿಗೆ ಅಪಾರ ಸೇವೆ ಸಲ್ಲಿಸಿದ ರಾಜ್ ಕುಟುಂಬವನ್ನು ಅವಮಾನಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.