ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ

ಅವರು ಮಾಡುವ ಆರೋಪಗಳಲ್ಲಿ ಕಿಂಚಿತ್ತಾದರೂ ಸತ್ಯಾಂಶವಿದ್ದರೆ ಇವತ್ತು ಬಿಜೆಪಿ 18 ರಾಜ್ಯಗಳಲ್ಲಿ ಸರ್ಕಾರ ನಡೆಸುವುದು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ಹೇಳಿದರು. ಸಂಸದರ ಆದರ್ಶ ಗ್ರಾಮದ ಬಗ್ಗೆ ಪರಿಕಲ್ಪನೆಯೇ ಇಲ್ಲದವರು ಅದರ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೇಳಿದರು.