ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದ 20-25 ಹಿರಿಯ ಕಾಂಗ್ರೆಸ್ ಶಾಸಕರು, ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಸಭೆ ನಡೆಸಿದ್ದರು. ಅದನ್ನು ಪಕ್ಷಕ್ಕಾದ ಅವಮಾನ ಎಂದು ಪರಿಗಣಿಸಿದ ಮಹಾನಾಯಕ ಅದನ್ನು ಜನರಿಂದ ಮತ್ತು ವಿರೋಧ ಪಕ್ಷಗಳಿಂದ ಮುಚ್ಚಿಡಲು ಅಪರೇಷನ್ ಹಸ್ತದ ನಾಟಕ ನಡೆಸುತ್ತಿದ್ದಾರೆ. ಅಸಲಿಗೆ ಅದರಲ್ಲಿಅಂಥದ್ದೇನೂ ಇಲ್ಲ ಎಂದು ರಮೇಶ್ ಹೇಳಿದರು