ಲಕ್ಷ್ಮಣ ಸವದಿ, ಶಾಸಕ

ಯಾವ ಕುರಿಯನ್ನು ಎಲ್ಲಿ ನಿಲ್ಲಿಸಬೇಕು ಹೇಗೆ ಅದನ್ನು ಬಲಿ ಕೊಡಬೇಕು ಅಂತ ಬಿಜೆಪಿ ನಾಯಕರು ಶಿಸ್ತುಬದ್ಧವಾಗಿ ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಿದ ಸವದಿ, ಶೆಟ್ಟರ್ ಏಕಾಏಕಿ ಪಕ್ಷ ಬಿಟ್ಟರು, ಏಕಾಏಕಿಯಾಗಿ ವಾಪಸ್ಸು ಹೋದರು ಮತ್ತು ಏಕಾಏಕಿಯಾಗಿ ಸೋಲುವುದು ಕೂಡ ನಿಶ್ಚಿತ ಎಂದರು.