ಮನಷ್ಯರಿಗಿಂತ ಪ್ರಾಣಿಗಳಿಗೆ ನಿಯುತ್ತು ಜಾಸ್ತಿ ಎಂಬ ಮಾತು ಮತ್ತೆ ಇಲ್ಲಿ ಸಾಬೀತಾಗಿದೆ. ಮೊಸಳೆ ದಾಳಿಯಿಂದ ಯುವ ರೈತನನ್ನು ಎತ್ತು ಕಾಪಾಡಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಹೊನ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.