ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಸರ್ಕಾರ ಈಗಾಗಲೇ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದು ವಿಚಾರಣೆ ಜಾರಿಯಲ್ಲಿದೆ, ಅದರೂ ರಾಜ್ಯಪಾಲರು ತೆಗೆದುಕೊಂಡ ನಿರ್ಧಾರ ತಪ್ಪು ಅಂತ ಮನವರಿಕೆ ಮಾಡಿಕೊಂಡುವ ಪ್ರಯತ್ನ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.