ತಾನು ಜಮೀನು ಕಡೆ ಹೋಗಿ ತಿಂಗಳುಗಳು ಕಳೆದಿವೆ ಹಾಗೂ ದೂರು ಸಲ್ಲಿಸಿದ ಕುಟುಂಬವನ್ನು ಸಮಾರು 15 ವರ್ಷಗಳಿಂದ ಭೇಟಿಯಾಗಿಲ್ಲ ಎಂದು ಸುಧಾಕರ್ ಹೇಳಿದರು. ಯಾವ ಕಾರಣಕ್ಕೆ ಎಫ್ ಐ ಆರ್ ದಾಖಲಾಗಿದೆಯೋ ಗೊತ್ತಿಲ್ಲ, ಅದರೆ ನಾಡಿನ ಕಾನೂನು ವ್ಯವಸ್ಥೆ ಮೇಲೆ ತನಗೆ ಗೌರವವಿದೆ, ಕಾನೂನಾತ್ಮಕ ಹೋರಾಟ ನಡೆಸುವುದಾಗಿ ಅವರು ಹೇಳಿದರು.