ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿದ್ದ ಈಶ್ವರಪ್ಪ ಈಗ ತಾನು ಖಚಿತವಾಗಿ ಸೋಲುತ್ತೇನೆ ಅಂತ ಗೊತ್ತಿತ್ತು, ಪಕ್ಷದ ಶುದ್ಧೀಕರಣ ಆಗಲಿ ಎಂಬ ಉದ್ದೇಶದಿಂದ ಸ್ಪರ್ಧಿಸಿದ್ದೆ, ಪಕ್ಷದಿಂದ ತನ್ನನ್ನು ಉಚ್ಛಾಟಿಸುತ್ತಾರೆ ಎಂಬ ವಿಷಯವೂ ಗೊತ್ತಿತ್ತು ಎಂದು ಹೇಳುತ್ತಾರೆ.