ಮಾಜಿ ಸಚಿವ ಕೆಎಸ್ ಈಶ್ವರಪ್ಪ

ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದಿದ್ದ ಈಶ್ವರಪ್ಪ ಈಗ ತಾನು ಖಚಿತವಾಗಿ ಸೋಲುತ್ತೇನೆ ಅಂತ ಗೊತ್ತಿತ್ತು, ಪಕ್ಷದ ಶುದ್ಧೀಕರಣ ಆಗಲಿ ಎಂಬ ಉದ್ದೇಶದಿಂದ ಸ್ಪರ್ಧಿಸಿದ್ದೆ, ಪಕ್ಷದಿಂದ ತನ್ನನ್ನು ಉಚ್ಛಾಟಿಸುತ್ತಾರೆ ಎಂಬ ವಿಷಯವೂ ಗೊತ್ತಿತ್ತು ಎಂದು ಹೇಳುತ್ತಾರೆ.