ಸಿದ್ದರಾಮಯ್ಯ ಮತ್ತು ಒಂದೆರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬಿಟ್ಟರೆ ಎಲ್ಲ ಸಿಎಂಗಳು ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ, ಹಗಲೆಲ್ಲ ಕೇಂದ್ರ ಸರ್ಕಾರವನ್ನು ಟೀಕಿಸುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದಾರೆ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಶೆಟ್ಟರ್ ಹೇಳಿದರು.