ಜೆಡಿಎಸ್ ಮತ್ತು ಬಿಜೆಪಿ ನಡುವೆ ಗೊಂದಲವೇನೂ ಇಲ್ಲ, ಒಂದು ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ಬೆಲೆಯೇರಿಕೆ ವಿರುದ್ಧ ಕೂಡಲೇ ಸ್ಪಂದಿಸಿ ಪ್ರತಿಭಟನೆ ನಡೆಸಬೇಕಿತ್ತು, ಜೆಡಿಎಸ್ ನಾಯಕರು ಗ್ರೇಟರ್ ಬೆಂಗಳೂರು ವಿರುದ್ಧ ತಮ್ಮದೇ ಆದ ಹೋರಾಟ ಮಾಡುತ್ತಿದ್ದಾರೆ, ತಮ್ಮ ತಕರಾರೇನೂ ಇಲ್ಲ, ವಿಧಾನ ಸಭೆಯಲ್ಲಿ ಎರಡೂ ಪಕ್ಷಗಳು ಜೊತೆಗೂಡಿ ಸರ್ಕಾರದ ವಿರುದ್ಧ ಹೋರಡುತ್ತಿವೆ ಎಂದು ವಿಜಯೇಂದ್ರ ಹೇಳಿದರು.