ವಿಸಿ ನಾಲೆಗುಂಟ ವಾಹನಗಳಲ್ಲಿ ಹೋಗುವಾಗ ಯುವಕರು ಎಚ್ಚರಿಕೆಯಿಂದ ಡ್ರೈವ್ ಮಾಡಬೇಕೆಂದು ಸಚಿವ ಚಲುವರಾಯಸ್ವಾಮಿ ಹೇಳುತ್ತಾರೆ. ಸಚಿವ ಹೇಳೋದು ಸೆಕೆಂಡರಿ ವಿಷಯ. ನಾಲೆಗುಂಟ ವಾಹನಗಳು ಎಷ್ಟೇ ರಭಸದಲ್ಲಿ ಗುದ್ದಿದರೂ ಛಿದ್ರಗೊಳ್ಳದ ಶಕ್ತಿಯುತವಾದ ತಡೆಗೋಡೆಯನ್ನು ಅರ್ಜೆಂಟಾಗಿ ನಿರ್ಮಿಸಬೇಕಿದೆ. ಸಚಿವ ಮತ್ತು ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯರತರಾಗಬೇಕು