ಬಿಜೆಪಿ ಹಲವಾರು ನಾಯಕರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರು ಹೆಸರುಗಳನ್ನು ಈಗ ಬಹಿರಂಗಪಡಿಲಾಗದು ಎಂದು ಪಾಟೀಲ್ ಹೇಳಿದರು. ಗುರುವಾರ ಸಂತೋಷ್ ನಡೆಸಿದ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಯಾಕೆ ಭಾಗಿಯಾಗಲಿಲ್ಲ ಅಂತ ಕೇಳಿದ ಪ್ರಶ್ನೆಗೆ ಅವರು, ಅದು ತನಗೆ ಹೇಗೆ ಗೊತ್ತಾಗಬೇಕು, ಸಂತೋಷ್ ಅವರನ್ನೇ ಕೇಳಬೇಕು ಎಂದು ಎಂಬಿ ಪಾಟೀಲ್ ಹೇಳಿದರು.