ಸಭೆಯಲ್ಲಿ ನಡೆದ ಮಾತುಕತೆಯ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ಲಭ್ಯವಾಗುತ್ತಿವೆ. ಮೂರು ವರ್ಷಗಳಿಂದ ಮೀಸಲಾತಿಗಾಗಿ ಸ್ವಾಮೀಜಿ ಜೊತೆ ಹೋರಾಡುತ್ತಿರುವ ವಿಜಯಾನಂದ ಕಾಶಪ್ಪನವರ್ ಮುಖ್ಯಮಂತ್ರಿ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದಾರೆ ಎಂದರೆ, ಸ್ವಾಮೀಜಿ ಅವರು ನಾಳೆ ಬೆಳಗಾವಿಯ ಚೆನ್ನಮ್ಮ ಸರ್ಕಲ್ ನಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ನಡೆಯಲಿರುವ ಧರಣಿಯಲ್ಲಿ ಭಾಗವಹಿಸುವಂತೆ ಸಮಾಜದವರಿಗೆ ಕರೆ ನೀಡಿದ್ದಾರೆ.