ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಅವರದ್ದೇ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಆರೋಪಗಳನ್ನು ಮಾಡಿದ್ದಾರೆ ಎಂದ ವಿಜಯೇಂದ್ರ, ರಾಜ್ಯದ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡಿ ಹಗಲ ದರೋಡೆ ನಡೆಸಿದೆ, ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಅಧಿಕಾರ ಅದಕ್ಕಿಲ್ಲ ಎಂದರು.