ಸಿದ್ದರಾಮಯ್ಯ ಮತ್ತು ಶಿವಕುಮಾರ್ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಗಾಲದ ಅಧಿವೇಶನ ನಿಮಿತ್ತ ನ್ಯೂ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಧಿವೇಶನದ ಎರಡನೇ ವಾರದ ಕಾರ್ಯಕಲಾಪಗಳು ಇಂದಿನಿಂದ ಶುರುವಾಗಲಿವೆ. ವಕ್ಫ್ ಭೂವಿವಾದ ಸದನದಲ್ಲಿ ಚರ್ಚೆಯಾಗುತ್ತಿದೆ. ವಿರೋಧ ಪಕ್ಷದ ನಾಯಕರು ಅಡಳಿತ ಪಕ್ಷದ ಮಂತ್ರಿಳನ್ನು ಬ್ಯಾಕ್ಫುಟ್ಗೆ ತಳ್ಳುವಲ್ಲಿ ಸಫಲರಾಗಿದ್ದಾರೆ.