ಎಂಪಿ ರೇಣುಕಾಚಾರ್ಯ, ಮಾಜಿ ಶಾಸಕ

0 seconds of 3 minutes, 45 secondsVolume 0%
Press shift question mark to access a list of keyboard shortcuts
00:00
03:45
03:45
 

ಜಗದೀಶ್ ಶೆಟ್ಟರ್ ಪಕ್ಷಕ್ಕಾಗಿ ಜೀವತೇದವರು. ಅವರ ತಂದೆ ಶಿವಪ್ಪ ಜನಸಂಘದ ಕಾಲದಿಂದ ಪಕ್ಷವನ್ನು ಕಟ್ಟಿ ಬೆಳೆಸಿದವರು, ಶೆಟ್ಟರ್ ಶಾಸಕನಾಗಿ, ಸಚಿವನಾಗಿ, ವಿರೋಧ ಪಕ್ಷದ ನಾಯಕನಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದವರು-ಅಂಥವರಿಗೆ ಟಿಕೆಟ್ ನೀಡಲಿಲ್ಲ, ಕುರುಬ ಜನಾಂಗದ ದೊಡ್ಡ ಪ್ರತಿನಿಧಿಯಾಗಿದ್ದ ಕೆಎಸ್ ಈಶ್ವರಪ್ಪ, ಉಪ ಮುಖ್ಯಮಂತ್ರಿಯಾಗಿದ್ದ ಲಕ್ಷ್ಮಣ ಸವದಿ ಮೊದಲಾದವರಿಗೆ ಸಂತೋಷ್ ಟಿಕೆಟ್ ಸಿಗದಂತೆ ಮಾಡಿದರು ಎಂದು ರೇಣುಕಾಚಾರ್ಯ ಹೇಳಿದರು.