ಮಹ್ಮದ್ ಬಿನ್ ತೊಘಲಕ್ ನಂತೆ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ಸರ್ಕಾರ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರೆ ತಾವ್ಯಾರೂ ಹೆದರಲ್ಲ ಎಂದು ಈಶ್ವರಪ್ಪ ಹೇಳಿದರು. ಕೇವಲ ಮುಸಲ್ಮಾನರ ಓಲೈಕೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ತೊಲಗಬೇಕು ಎಂದು ಹಿರಿಯ ನಾಯಕ ಹೇಳಿದರು.