ದೆಹಲಿಯಲ್ಲಿ ಬಿವೈ ವಿಜಯೇಂದ್ರ

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಬಹಳ ದುರ್ಬಲವಾಗಿತ್ತು. ಆದರೆ ಸುಧಾಕರ್ ಬಿಜೆಪಿಯಿಂದ ವಿಧಾನ ಸಭೆಗೆ ಆಯ್ಕೆಯಾಗಿ ಕ್ಷೇತ್ರದಲ್ಲಿ ಪಕ್ಷ ನೆಲೆ ಕಂಡುಕೊಳ್ಳುವಂತೆ ಮಾಡಿದ್ದರು. ಆದರೆ ಕಳೆದ ಬಾರಿಯ ಚುನಾವಣೆಯಲ್ಲಿ ಅವರಿಗೆ ಸೋಲುಂಟಾಯಿತು, ರಾಜಕಾರಣದಲ್ಲಿ ಏರುಪೇರು ಇದ್ದಿದ್ದೇ ಎಂದು ವಿಜಯೇಂದ್ರ ಹೇಳಿದರು.