ನಿಖಿಲ್ ಕುಮಾರಸ್ವಾಮಿ ಸುದ್ದಿಗೋಷ್ಠಿ

ಕೇಂದ್ರದಲ್ಲಿ ಮಂತ್ರಿ ಸ್ಥಾನ ಸಿಕ್ಕ ನಂತರವೂ ಹೆಚ್ ಡಿ ಕುಮಾರಸ್ವಾಮಿ ಅತೃಪ್ತರೇ? ಪುನಃ ಕರ್ನಾಟಕದ ಮುಖ್ಯಮಂತ್ರಿಯಾಗೋದೇ ಅವರ ಗುರಿಯೇ? ಕೇವಲ 19 ಸ್ಥಾನ ಗೆದ್ದವರು ರಾಜ್ಯದ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆಯೇ? ನಿಖಿಲ್ ಕುಮಾರಸ್ವಾಮಿಯವರ ಮಾತುಗಳಿಂದ ಕನ್ನಡಿಗರಲ್ಲಿ ಇಂಥ ಪ್ರಶ್ನೆಗಳು ಹುಟ್ಟಿಕೊಂಡಿದ್ದರೆ ಆಶ್ಚರ್ಯವಿಲ್ಲ