ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್

ನಾಲ್ಕು ದಶಕಗಳಿಂದ ರಾಜಕಾರಣದಲ್ಲಿದ್ದರೂ ಸಿದ್ದರಾಮಯ್ಯ ಯಾವುದೇ ಆಸ್ತಿ ಮಾಡಿಕೊಳ್ಳಲಿಲ್ಲ, ವಿರೋಧ ಪಕ್ಷದವರು ಯಾರದ್ದೋ ಮೂಲಕ ರಾಜ್ಯಪಾಲರಿಗೆ ದೂರು ಕೊಡಿಸಿದ್ದಾರೆ, ಸಿಎಂಗೆ ನೋಟೀಸ್ ಕೊಟ್ಟದಿನ ಎಲ್ಲರಿಗಿಂತ ಮೊದಲು ಪ್ರತಿಭಟನೆ ಮಾಡಿದ್ದು ತಾನೇ ಎಂದು ವಾಟಾಳ್ ನಾಗರಾಜ್ ಹೇಳಿದರು.