ವಾಲ್ಮೀಕಿ ನಿಗಮದ ಹಗರಣದಲ್ಲಿ ಕ್ಲೀನ್ ಚಿಟ್ ಪಡೆದಿರುವ ಬಿ ನಾಗೇಂದ್ರ ಅವರಿಗೆ ಪುನಃ ಸಚಿವ ಸಂಪುಟದಲ್ಲಿ ಸೇರಿಸಿಕೊಳ್ಳುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈಗ್ಲೇ ಏನೂ ಹೇಳಲ್ಲ, ಚುನಾವಣೆ ಮುಗಿದ ಬಳಿಕ ಆದರ ಬಗ್ಗೆ ಯೋಚಿಸಲಾಗುವುದು ಎಂದರು.