ಆರ್ ಅಶೋಕ, ವಿಪಕ್ಷ ನಾಯಕ

ವೈಯಕ್ತಿಕವಾಗಿ ತಾನು ವಕ್ಫ್ ಭೂಕಬಳಿಕೆ ಬಗ್ಗೆ ಸದನದಲ್ಲಿ ಸುಮಾರು ಎರಡು ತಾಸು ಮಾತಾಡಿದ್ದು, ಹೇಗೆ ಬ್ರಿಟಿಷರ ಕಾಲದಿಂದ ಹಿಂದೂ ದೇವಸ್ಥಾನಗಳ ಜಮೀನು ಮತ್ತು ರೈತರ ಹೊಲಗದ್ದೆಗಳನ್ನು ಮುಸ್ಲಿಂ ಓಲೈಕೆಗಾಗಿ ಕಬಳಿಸಲಾಗುತ್ತಿದೆ ಅನ್ನೋದನ್ನು ದಾಖಲೆಗಳ ಸಮೇತ ಸದನದ ಗಮನಕ್ಕೆ ತಂದು ಸರ್ಕಾರದ ಮುಖಕ್ಕೆ ಕನ್ನಡಿ ಹಿಡಿದಿರುವುದಾಗಿ ಅಶೋಕ ಹೇಳಿದರು.