ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಜಮೀನು ಕಬಳಿಸಿದ್ದಾರೆ ಮತ್ತು ದಲಿತರ ಹಣ ಲೂಟಿ ಮಾಡಿದ್ದಾರೆ. ಹಾಗಾಗಿ ಶೋಷಿತ ವರ್ಗಗಳ ಉದ್ಧಾರಕ ಎಂದು ಪೋಸು ನೀಡುವ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ, ಎನ್ ಡಿಎ ಒಕ್ಕೂಟದ ಶಾಸಕರು ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ ಎಂದು ಅಶೋಕ ಹೇಳಿದರು.