ಕುಮಾರಸ್ವಾಮಿಯವರ ಪ್ರಚಾರ ಮಾಡುವ ಬಗ್ಗೆ ಕೇಳಿದಾಗ ಸಿಡುಕಿದ ಅಭಿಷೇಕ್, 5 ವರ್ಷಗಳ ಹಿಂದೆ ನಡೆದಿದ್ದು ಕೌಟುಂಬಿಕ ಕಲಹವೇನಲ್ಲ, ರಾಜಕೀಯದಲ್ಲಿ ಅಂಥ ಸಂಗತಿಗಳೆಲ್ಲ ನಡೆಯುತ್ತಿರುತ್ತವೆ, ಇಲ್ಲಿ ಯಾರೂ ವೈರಿಗಳಲ್ಲ ಸ್ನೇಹಿತರೂ ಅಲ್ಲ, ಕುಮಾರಸ್ವಾಮಿಯರು ಮನೆಗೂ ಬಂದಿದ್ದರು, ದೇಶಕ್ಕೆ ಮತ್ತು ಜಿಲ್ಲೆಗೆ ಒಳ್ಳೆಯದಾಗಬೇಕು ಅನ್ನೋದಷ್ಟೇ ತಮ್ಮ ಉದ್ದೇಶ ಎಂದರು.