ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಕೃಷ್ಣರಾಜಸಾಗರ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರಕಾರ ಕೆಆರ್ ಎಸ್ ಜಲಾಶಯಯದಲ್ಲಿ ನೀರಿನ ಒಳಹರಿವು ಆಧರಿಸಿ ನೀರನ್ನು ಹರಿಸಲಾಗುವುದು.