ಡಿಕೆ ಶಿವಕುಮಾರ್

ಜೆಡಿಎಸ್-ಬಿಜೆಪಿ ಮೈತ್ರಿಗೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ಹಲವಾರು ನಾಯಕರು ಅಸಂತುಷ್ಟರಾಗಿದ್ದಾರೆ ಮತ್ತು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶಾಸಕರು ಮತ್ತು ಚುನಾವಣೆಯಲ್ಲಿ ಸೋತವರು ಸೇರಿದಂತೆ ಹಲವಾರು ಜನ ತಮಗೆ ಫೋನ್ ಮಾಡಿ, ಕಾಂಗ್ರೆಸ್ ಪಕ್ಷ ಸೇರುವುದಾಗಿ ಹೇಳುತ್ತಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.