ಕೃತಕ ಆಮ್ಲಜನಕದ ಸಾಹಯದಿಂದ ನಾಗರ ಹಾವು ಮರುಜೀವ ಪಡೆದಿರುವಂತಹ ಆಶ್ಚರ್ಯಕರ ಘಟನೆಯೊಂದು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡಿದೆ. ಇನೋವಾ ಕಾರಿನಲ್ಲಿ ಏಕಾ ಏಕಿ ನಾಗರ ಹಾವು ಪ್ರತ್ಯಕ್ಷವಾಗಿದ್ದು, ಹಾವು ಹೊರಬರಲು ಚಾಲಕ ಫಿನಾಯಿಲ್ ಸಿಂಪಡನೆ ಮಾಡಿದ್ದಾರೆ. ಬಳಿಕ ಉರಗ ತಜ್ಞ ಖಾಲೀದ್ ಚಾವೂಸ್ ಸಹಾಯದಿಂದ ಆಸ್ಪತ್ರೆಗೆ ರವಾನೆ ಮಾಡಿ ರಕ್ಷಿಸಲಾಗಿದೆ.