ಡಿಕೆ ಸುರೇಶ್, ಸಂಸದ

ವೇದಿಕೆ ಮೇಲೆ ಮತ್ತು ನೆರೆದ ಜನರಲ್ಲಿ ಕುಮಾರಸ್ವಾಮಿ ಮತ್ತು ದೇವೇಗೌಡರಿಗಾಗಿ ಕೆಲಸ ಮಾಡಿದ ಜನರಿದ್ದಾರೆ, ಕ್ಷೇತ್ರಕ್ಕೆ ಆ ಕುಟುಂಬದಿಂದ ಆಗಿರುವ ಪ್ರಯೋಜನದ ಬಗ್ಗೆ ಅವರೇ ಹೇಳಲಿ ಎಂದು ಸುರೇಶ್ ಹೇಳಿದರು. ಆದರೆ, ಕಳೆದ 10 ವರ್ಷ ಮತ್ತು 8 ತಿಂಗಳ ಅವಧಿಯಲ್ಲಿ ತಾನು ಪ್ರತಿ ತಿಂಗಳು ಸಭೆ ನಡೆಸಿ ಜನರ ಕಷ್ಟಸುಖ ವಿಚಾರಿಸುವ ಪ್ರಯತ್ನ ಮಾಡಿದ್ದೇನೆ ಅಂತ ಹೆಮ್ಮಯಿಂದ ಹೇಳಿಕೊಳ್ಳುವುದಾಗಿ ಸುರೇಶ್ ಹೇಳಿದರು.